ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಲು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರಕುಮಾರ್ ಬೀಡಿನಲ್ಲಿ ಮುಖ್ಯಮಂತ್ರಿಯವರನ್ನು ಸ್ವಾಗತಿಸಿದರು.
ದೇವರ ದರ್ಶನದ ಬಳಿಕ “ಶ್ರೀ ಸನ್ನಿಧಿ” ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ನೆರೆ ಸಂತ್ರಸ್ತರಿಗೆ ಪರಿಹಾರದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ತಕ್ಷಣ ಪರಿಹಾರದ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…