ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಲು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರಕುಮಾರ್ ಬೀಡಿನಲ್ಲಿ ಮುಖ್ಯಮಂತ್ರಿಯವರನ್ನು ಸ್ವಾಗತಿಸಿದರು.
ದೇವರ ದರ್ಶನದ ಬಳಿಕ “ಶ್ರೀ ಸನ್ನಿಧಿ” ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ನೆರೆ ಸಂತ್ರಸ್ತರಿಗೆ ಪರಿಹಾರದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ತಕ್ಷಣ ಪರಿಹಾರದ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…