ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೊಸ ಪ್ರಕರಣಗಳಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆ ಕಂಡಿದೆ. ಇಂದಿನ 178 ಪ್ರಕರಣಗಳ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ.
ಯಾದಗಿರಿಯಲ್ಲಿ 60, ರಾಯಚೂರು 62, ರಾಜಧಾನಿ ಬೆಂಗಳೂರಿನಲ್ಲಿ 10, ಉಡುಪಿ 15, ಗುಲ್ಬರ್ಗಾ 15, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ 4, ಮೈಸೂರು, ಮಂಡ್ಯದಲ್ಲಿ ತಲಾ 2, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದೃಢವಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…