ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೊಸ ಪ್ರಕರಣಗಳಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆ ಕಂಡಿದೆ. ಇಂದಿನ 178 ಪ್ರಕರಣಗಳ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ.
ಯಾದಗಿರಿಯಲ್ಲಿ 60, ರಾಯಚೂರು 62, ರಾಜಧಾನಿ ಬೆಂಗಳೂರಿನಲ್ಲಿ 10, ಉಡುಪಿ 15, ಗುಲ್ಬರ್ಗಾ 15, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ 4, ಮೈಸೂರು, ಮಂಡ್ಯದಲ್ಲಿ ತಲಾ 2, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದೃಢವಾಗಿದೆ.
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…