ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೊಸ ಪ್ರಕರಣಗಳಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆ ಕಂಡಿದೆ. ಇಂದಿನ 178 ಪ್ರಕರಣಗಳ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ.
ಯಾದಗಿರಿಯಲ್ಲಿ 60, ರಾಯಚೂರು 62, ರಾಜಧಾನಿ ಬೆಂಗಳೂರಿನಲ್ಲಿ 10, ಉಡುಪಿ 15, ಗುಲ್ಬರ್ಗಾ 15, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ 4, ಮೈಸೂರು, ಮಂಡ್ಯದಲ್ಲಿ ತಲಾ 2, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದೃಢವಾಗಿದೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…