ಬೆಂಗಳೂರು: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಶನಿವಾರ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ 3 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.
ವಿಶ್ವದಲ್ಲಿ ಅತಿಹೆಚ್ಚು ಕೊರೋನಾ ಸಂಕಷ್ಟಕ್ಕೆ ಈಡಾಗಿರುವ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 65,776ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ 11.31 ಲಕ್ಷ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ವಿಶ್ವಾದ್ಯಂತ 34.1 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದ್ದು, 2.39 ಲಕ್ಷ ಜನರು ಸಾವನ್ನಪ್ಪಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…