ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಭಾರಿ ನಾಯಕರೇ ಈ ಚುನಾವಣೆಯಲ್ಲಿ ಸೋತಿರುವುದು ರಾಜ್ಯದ ಜನರ ಮನದ ಇಂಗಿತವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಲೋಕಸಭೆ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಏಳು ಬಾರಿ ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಪ್ರಮುಖರು ಸೋಲು ಕಂಡಿದ್ದಾರೆ. ಹೀಗಾಗಿ ನೈತಿಕ ಹೊಣೆಹೊತ್ತು ಮೈತ್ರಿ ಸರಕಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…