ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…