ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…