ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…