ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…