ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…