ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…