ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…