ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…