ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…