ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…