ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…