ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…