ಬೆಂಗಳೂರು: ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ಒಟ್ಟಾಗಿ 47.15 ಕೋಟಿ ರೂಪಾಯಿ ದೇಣಿಗೆಯನ್ನು ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇಣಿಗೆಯನ್ನು ಸಹಕಾರಿ ಸಚಿವರ ಮೂಲಕ ನೀಡಲಾಯಿತು.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದಿಂದ 50 ಲಕ್ಷ , ಶಿರಸಿ ಎಪಿಎಂಸಿಯಿಂದ 50 ಲಕ್ಷ, ಕ್ಯಾಂಪ್ಕೋ ಸಂಸ್ಥೆಯಿಮದ 25 ಲಕ್ಷ , ಎಟಿ $ಎಸ್ ಇಂಡಿಯಾ ಪ್ರೈ ಲಿ ವತಿಯಿಂದ 20 ಲಕ್ಷ, ಶಿರಸಿಯ ತೋಟಗಾರ್ಸ್ ಸಂಸ್ಥೆಯಿಮದ 10 ಲಕ್ಷ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳು ದೇಣಿಗೆ ನೀಡಿದ್ದು ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ 75 ಸಾವಿರ ದೇಣಿಗೆ ನೀಡಲಾಗಿದೆ. ಹೀಗಾಗಿ ಮಂಗಳವಾರದಂದು ಒಟ್ಟಾಗಿ 2.15 ಕೊಟಿ ರೂಪಾಯಿ ದೇಣಿಗೆ ಸಹಕಾರಿ ಸಂಘಸಂಸ್ಥೆಗಳ ವತಿಯಿಂದ ನೀಡಲಾಗಿದೆ.
ಈ ಸಂದರ್ಭ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉಪಸ್ಥಿತರಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…