ಸುದ್ದಿಗಳು

ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ – ಬಿ ಎಸ್ ಯಡಿಯೂರಪ್ಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಥಣಿ : ಭಾರೀ ಪ್ರವಾಹದಿಂದ ರಾಜ್ಯದಲ್ಲಿ  ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರಿಗೆ ರಾಜ್ಯ ಸರಕಾರ ಈಗ ಸಾಧ್ಯವಿರುವ ಎಲ್ಲಾ ನೆರವು ನೀಡಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Advertisement

 

ಇದೇ ಸಂದರ್ಭ ಅಥಣಿ ತಾಲೂಕಿನ ಕೃಷ್ಣಾ ನದಿ ಪ್ರವಾಹ ಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ .ಎಸ್. ಯಡಿಯೂರಪ್ಪ ಅವರು ಹಾನಿಗೊಳಗಾದ ಬೆಳೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದರೂರು ಗ್ರಾಮದ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ನೀಡಲಾಗಿರುವ ಸಹಾಯಧನದ ಪತ್ರಗಳನ್ನು ವಿತರಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

12 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

12 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago