ಅಥಣಿ : ಭಾರೀ ಪ್ರವಾಹದಿಂದ ರಾಜ್ಯದಲ್ಲಿ ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರಿಗೆ ರಾಜ್ಯ ಸರಕಾರ ಈಗ ಸಾಧ್ಯವಿರುವ ಎಲ್ಲಾ ನೆರವು ನೀಡಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇದೇ ಸಂದರ್ಭ ಅಥಣಿ ತಾಲೂಕಿನ ಕೃಷ್ಣಾ ನದಿ ಪ್ರವಾಹ ಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ .ಎಸ್. ಯಡಿಯೂರಪ್ಪ ಅವರು ಹಾನಿಗೊಳಗಾದ ಬೆಳೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದರೂರು ಗ್ರಾಮದ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ನೀಡಲಾಗಿರುವ ಸಹಾಯಧನದ ಪತ್ರಗಳನ್ನು ವಿತರಿಸಿದರು
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…