ಬೆಳ್ಳಾರೆ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಜನಸಂಖ್ಯೆ ಯೋಜನೆಯ ಸಹಪಠ್ಯ ಚಟುವಟಿಕೆ ಆಧಾರಿತ ಪಾತ್ರಾಭಿನಯ ಸ್ಪರ್ಧೆಯಲ್ಲಿ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರಾದ ಪದ್ಮಿನಿ, ಸಿಂಚನ, ಪ್ರಜ್ಞ, ಗಾಯತ್ರಿ, ತಸ್ವಿ ಇವರು ಭಾಗವಹಿಸಿದವರಾಗಿದ್ದಾರೆ. ಶಿಕ್ಷಕರಾದ ರೂಪಶ್ರೀ, ಮಮತಾ ಹಾಗು ಚಂದ್ರಶೇಖರ್ ಒಳಗೊಂಡ ತಂಡ ಮಾರ್ಗದರ್ಶನ ನೀಡಿರುತ್ತಾರೆ. ಉಪಪ್ರಾಂಶುಪಾಲೆ ಉಮಾಕುಮಾರಿ ಸಹಕರಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…