ಬೆಳ್ಳಾರೆ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಜನಸಂಖ್ಯೆ ಯೋಜನೆಯ ಸಹಪಠ್ಯ ಚಟುವಟಿಕೆ ಆಧಾರಿತ ಪಾತ್ರಾಭಿನಯ ಸ್ಪರ್ಧೆಯಲ್ಲಿ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರಾದ ಪದ್ಮಿನಿ, ಸಿಂಚನ, ಪ್ರಜ್ಞ, ಗಾಯತ್ರಿ, ತಸ್ವಿ ಇವರು ಭಾಗವಹಿಸಿದವರಾಗಿದ್ದಾರೆ. ಶಿಕ್ಷಕರಾದ ರೂಪಶ್ರೀ, ಮಮತಾ ಹಾಗು ಚಂದ್ರಶೇಖರ್ ಒಳಗೊಂಡ ತಂಡ ಮಾರ್ಗದರ್ಶನ ನೀಡಿರುತ್ತಾರೆ. ಉಪಪ್ರಾಂಶುಪಾಲೆ ಉಮಾಕುಮಾರಿ ಸಹಕರಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…