ಸುಳ್ಯ: ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟದ ಮೆರವಣಿಗೆ ನಡೆಯಿತು.
ಸುಳ್ಯ ಬಸ್ ನಿಲ್ದಾಣದ ಬಳಿಯಿಂದ ಆರಂಭಗೊಂಡು ಪಂದ್ಯಾಟ ನಡೆಯುವ ಪ.ಪೂ.ಕಾಲೇಜಿನ ಕ್ರೀಡಾಂಗಣದವರೆಗೆ ನಡೆದ ಮೆರವಣಿಯೊಂದಿಗೆ ಲಗೋರಿ ಪಂದ್ಯಟಕ್ಕೆ ಚಾಲನೆ ದೊರೆಯಿತು. ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ಸದಸ್ಯರು, ಲಗೋರಿ ಅಸೋಸಿಯೇಷನ್, ಸಂಘಟನಾ ಸಮಿತಿ ಪದಾಧಿಕಾರಿಗಳು, ನಿರ್ಣಾಯಕರು ಭಾಗವಹಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಲಗೋರಿ ಪಂದ್ಯಾಟದ ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪ್ರಧಾನ ಸಂಯೋಜಕ ದೊಡ್ಡಣ್ಣ ಬರೆಮೇಲು, ಸಂಯೋಜಕ ದಿನೇಶ್ ಮಡಪ್ಪಾಡಿ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷ ಮಾಧವ ಬಿ.ಕೆ, ಸಂತೋಷ್ ಮಡ್ತಿಲ, ಶಶಿಧರ ಎಂ.ಜೆ, ಕಿರಣ್ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…