ಸುಳ್ಯ: ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟದ ಮೆರವಣಿಗೆ ನಡೆಯಿತು.
ಸುಳ್ಯ ಬಸ್ ನಿಲ್ದಾಣದ ಬಳಿಯಿಂದ ಆರಂಭಗೊಂಡು ಪಂದ್ಯಾಟ ನಡೆಯುವ ಪ.ಪೂ.ಕಾಲೇಜಿನ ಕ್ರೀಡಾಂಗಣದವರೆಗೆ ನಡೆದ ಮೆರವಣಿಯೊಂದಿಗೆ ಲಗೋರಿ ಪಂದ್ಯಟಕ್ಕೆ ಚಾಲನೆ ದೊರೆಯಿತು. ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ಸದಸ್ಯರು, ಲಗೋರಿ ಅಸೋಸಿಯೇಷನ್, ಸಂಘಟನಾ ಸಮಿತಿ ಪದಾಧಿಕಾರಿಗಳು, ನಿರ್ಣಾಯಕರು ಭಾಗವಹಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಲಗೋರಿ ಪಂದ್ಯಾಟದ ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪ್ರಧಾನ ಸಂಯೋಜಕ ದೊಡ್ಡಣ್ಣ ಬರೆಮೇಲು, ಸಂಯೋಜಕ ದಿನೇಶ್ ಮಡಪ್ಪಾಡಿ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷ ಮಾಧವ ಬಿ.ಕೆ, ಸಂತೋಷ್ ಮಡ್ತಿಲ, ಶಶಿಧರ ಎಂ.ಜೆ, ಕಿರಣ್ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…