ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟದಲ್ಲಿ ಗರುಡ ಚೊಕ್ಕಾಡಿ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ದ್ವಿತೀಯ ಸ್ಥಾನ, ಹನುಮಾನ್ ಲಗೋರಿಯನ್ ಮಂಗಳೂರು ತಂಡ ತೃತೀಯ ಸ್ಥಾನ ಮತ್ತು ಚಿಗುರು ಯುವಕ ಮಂಡಲ ಪೆರಾಜೆ ಚತುರ್ಥ ಸ್ಥಾನ ಪಡೆದುಕೊಂಡಿತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…