( ಸಾಂದರ್ಭಿಕ ಚಿತ್ರ )
ಸುಳ್ಯ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಿಂದಲೂ ಹಲವು ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ತೆರಳಿದ ಹಿನ್ನೆಲೆಯಲ್ಲಿ ಕೆಲವು ಶಾಲೆಗಳ ಬೀಗ ತೆರೆಯಲಿಲ್ಲ. ಆದರೆ ಅತಿಥಿ ಶಿಕ್ಷಕರು ಶಾಲೆಗೆ ಆಗಮಿಸಿ ಪಾಠ ಹಾಗೂ ಮಕ್ಕಳ ಸುರಕ್ಷತೆ ಕಡೆಗೆ ಗಮನನೀಡುತ್ತಾರೆ. ಪಾಠಪ್ರವಚನಗಳು ಮಾತ್ರಾ ನಡೆಯುತ್ತಿಲ್ಲ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…