ಸುದ್ದಿಗಳು

ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ ನಡೆಯಿತು.

Advertisement

ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಕಾರ್ಯಾಧ್ಯಕ್ಷ ರತನ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುಷೋತ್ತಮ ಪೂಜಾರಿ, ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸುಧಾಕರ ರೈ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಸುಳ್ಯ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಮಾಯಿಲಪ್ಪ ಕೆ, ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಟಿ ವಿಶ್ವನಾಥ ಉಪಸ್ಥಿತರಿದ್ದರು. ಶಿವರಾಮ ಏನೆಕಲ್ಲು ಸ್ವಾಗತಿಸಿ, ಕೆ.ಟಿ ವಿಶ್ವನಾಥ ವಂದಿಸಿದರು. ದೊಡ್ಡಣ್ಣ ಬರೆಮೇಲು ಕಾರ್ಯಕ್ರಮ ನಿರೂಪಿಸಿದರು. 150 ಜನ ತೀರ್ಪುಗಾರರ ಪರೀಕ್ಷೆಗೆ ಹಾಜರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

3 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

19 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

19 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

19 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

19 hours ago