Advertisement
ಸುದ್ದಿಗಳು

ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ

Share

ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ ನಡೆಯಿತು.

ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಕಾರ್ಯಾಧ್ಯಕ್ಷ ರತನ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುಷೋತ್ತಮ ಪೂಜಾರಿ, ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸುಧಾಕರ ರೈ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಸುಳ್ಯ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಮಾಯಿಲಪ್ಪ ಕೆ, ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಟಿ ವಿಶ್ವನಾಥ ಉಪಸ್ಥಿತರಿದ್ದರು. ಶಿವರಾಮ ಏನೆಕಲ್ಲು ಸ್ವಾಗತಿಸಿ, ಕೆ.ಟಿ ವಿಶ್ವನಾಥ ವಂದಿಸಿದರು. ದೊಡ್ಡಣ್ಣ ಬರೆಮೇಲು ಕಾರ್ಯಕ್ರಮ ನಿರೂಪಿಸಿದರು. 150 ಜನ ತೀರ್ಪುಗಾರರ ಪರೀಕ್ಷೆಗೆ ಹಾಜರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

39 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago