Advertisement
ಸುದ್ದಿಗಳು

ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ

Share

ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ ನಡೆಯಿತು.

ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಕಾರ್ಯಾಧ್ಯಕ್ಷ ರತನ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುಷೋತ್ತಮ ಪೂಜಾರಿ, ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸುಧಾಕರ ರೈ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಸುಳ್ಯ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಮಾಯಿಲಪ್ಪ ಕೆ, ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಟಿ ವಿಶ್ವನಾಥ ಉಪಸ್ಥಿತರಿದ್ದರು. ಶಿವರಾಮ ಏನೆಕಲ್ಲು ಸ್ವಾಗತಿಸಿ, ಕೆ.ಟಿ ವಿಶ್ವನಾಥ ವಂದಿಸಿದರು. ದೊಡ್ಡಣ್ಣ ಬರೆಮೇಲು ಕಾರ್ಯಕ್ರಮ ನಿರೂಪಿಸಿದರು. 150 ಜನ ತೀರ್ಪುಗಾರರ ಪರೀಕ್ಷೆಗೆ ಹಾಜರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

3 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

12 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago