ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಸೀನಿಯರ್ ಗ್ರೇಡ್ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಭಾಮಿನಿ ಕೆ ಭಟ್ ರಾಜ್ಯ ಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ್ದಾರೆ.
ಇವರು ಪುತ್ತೂರಿನ ದರ್ಬೆಯ ಡಾ| ರವಿಪ್ರಕಾಶ್ ಕೆ ಮತ್ತು ವಿಜಯಸರಸ್ವತಿ ದಂಪತಿಗಳ ಪುತ್ರಿ. ಇವರು ಪುತ್ತೂರಿನ ಉಮಾಮಹೇಶ್ವರ ಸಂಗೀತ ಕಲಾ ಶಾಲೆಯ ಗುರುಗಳಾದ ಶ್ರೀಮತಿ ವಿದ್ಯಾ ಈಶ್ವರಚಂದ್ರರವರ ಶಿಷ್ಯೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ,ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…