ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಸೀನಿಯರ್ ಗ್ರೇಡ್ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಭಾಮಿನಿ ಕೆ ಭಟ್ ರಾಜ್ಯ ಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ್ದಾರೆ.
ಇವರು ಪುತ್ತೂರಿನ ದರ್ಬೆಯ ಡಾ| ರವಿಪ್ರಕಾಶ್ ಕೆ ಮತ್ತು ವಿಜಯಸರಸ್ವತಿ ದಂಪತಿಗಳ ಪುತ್ರಿ. ಇವರು ಪುತ್ತೂರಿನ ಉಮಾಮಹೇಶ್ವರ ಸಂಗೀತ ಕಲಾ ಶಾಲೆಯ ಗುರುಗಳಾದ ಶ್ರೀಮತಿ ವಿದ್ಯಾ ಈಶ್ವರಚಂದ್ರರವರ ಶಿಷ್ಯೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ,ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…