ಮಂಗಳೂರು :2019-20 ನೇ ಸಾಲಿನ ರಾಜ್ಯ ಮಟ್ಟದ ಯುವಜನ ಮೇಳವನ್ನು ಫೆ.14 ರಿಂದ 16 ವರೆಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆಯಲಿದೆ.
ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತ ಸ್ಪರ್ಧಾಳುಗಳು ಫೆ.14 ರಂದು ಬೆಳಿಗ್ಗೆ 11 ಗಂಟೆಯ ಒಳಗಾಗಿ ಗಜೇಂದ್ರಗಡದಲ್ಲಿ ಎ.ಪಿ.ಎಂ.ಸಿ. ಎದುರುಗಡೆ ನಿರ್ಮಾಣವಾದ ಮುಖ್ಯ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು, ದೂರವಾಣಿ ಸಂಖ್ಯೆ 0824-2451264 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…