ಮಂಗಳೂರು :2019-20 ನೇ ಸಾಲಿನ ರಾಜ್ಯ ಮಟ್ಟದ ಯುವಜನ ಮೇಳವನ್ನು ಫೆ.14 ರಿಂದ 16 ವರೆಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆಯಲಿದೆ.
ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತ ಸ್ಪರ್ಧಾಳುಗಳು ಫೆ.14 ರಂದು ಬೆಳಿಗ್ಗೆ 11 ಗಂಟೆಯ ಒಳಗಾಗಿ ಗಜೇಂದ್ರಗಡದಲ್ಲಿ ಎ.ಪಿ.ಎಂ.ಸಿ. ಎದುರುಗಡೆ ನಿರ್ಮಾಣವಾದ ಮುಖ್ಯ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು, ದೂರವಾಣಿ ಸಂಖ್ಯೆ 0824-2451264 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…