ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.
ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…