ಸುದ್ದಿಗಳು

ಆಮ್ ಆದ್ಮಿ ಪಕ್ಷದ ಯೂತ್ ವಿಂಗ್ ರಾಜ್ಯ ಸಮಿತಿ ಸದಸ್ಯರಾಗಿ ಅಶೋಕ್ ಎಡಮಲೆ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

Advertisement
Advertisement

ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು‌.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

2 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

4 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

7 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

11 hours ago