ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.
ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…