Advertisement
ಸುದ್ದಿಗಳು

ಆಮ್ ಆದ್ಮಿ ಪಕ್ಷದ ಯೂತ್ ವಿಂಗ್ ರಾಜ್ಯ ಸಮಿತಿ ಸದಸ್ಯರಾಗಿ ಅಶೋಕ್ ಎಡಮಲೆ ಆಯ್ಕೆ

Share

ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago