ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.
ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…