ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಸರಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…