ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಸರಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…