ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಸರಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…