ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದೆ. ರಾಮಮಂದಿರ ಕಟ್ಟಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು ವಿವಾದಿತ ಜಮೀನು ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಹಾಗೂ ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕ್ರೆ ಜಾಗವನ್ನು 3 ತಿಂಗಳೊಳಗೆ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಸರಕಾರ ಹೊರಬೇಕು ಹಾಗೂ ಇದಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದೆ.ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…