ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದೆ. ರಾಮಮಂದಿರ ಕಟ್ಟಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು ವಿವಾದಿತ ಜಮೀನು ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಹಾಗೂ ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕ್ರೆ ಜಾಗವನ್ನು 3 ತಿಂಗಳೊಳಗೆ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಸರಕಾರ ಹೊರಬೇಕು ಹಾಗೂ ಇದಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದೆ.ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ.
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…