ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದೆ. ರಾಮಮಂದಿರ ಕಟ್ಟಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು ವಿವಾದಿತ ಜಮೀನು ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಹಾಗೂ ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕ್ರೆ ಜಾಗವನ್ನು 3 ತಿಂಗಳೊಳಗೆ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಸರಕಾರ ಹೊರಬೇಕು ಹಾಗೂ ಇದಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದೆ.ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…