ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…