ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…