ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…