ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…